Kaup: ಕೇಂದ್ರ ಸರ್ಕಾರದ ವಿರುದ್ಧ ಧರಣಿ

Kaup: ಕೇಂದ್ರ ಸರ್ಕಾರದ ವಿರುದ್ಧ ಧರಣಿ


ಬಿಜೆಪಿಯ ಸುಳ್ಳು ಆರೋಪ ಮತ್ತು ಕೇಂದ್ರ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಪು ಮಜೂರು ಗ್ರಾಮೀಣ ಕಾಂಗ್ರೆಸ್ ವತಿಯಿಂದ ಮಜೂರು ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಈ ಸಂದರ್ಭದಲ್ಲಿ ಕಾಪು ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ವೈ ಸುಕುಮಾರ್, ಮುಖಂಡರಾದ ನಿಯಾಜ್ ಪಡುಬಿದ್ರಿ, ನಾಗಭೂಷಣ್ ಭಟ್, ಶರಾಫುದ್ದಿನ್ ಶೇಖ್, ಅಬ್ದುಲ ಮಜೂರು, ವಿಜಯ್ ಧೀರಜ್, ಭಾಸ್ಕರ್ ಕರಂದಡಿ, ಸುಲಕ್ಷಣ ಪೂಜಾರಿ, ಕಾರ್ತಿಕ್ ಮಜೂರು ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.




Ads on article

Advertise in articles 1

advertising articles 2

Advertise under the article