Kundapura: ಭಾರೀ ಗಾಳಿ-ಮಳೆ; ಮಾರಸ್ವಾಮಿ ದೇವಸ್ಥಾನಕ್ಕೆ ಹಾನಿ

Kundapura: ಭಾರೀ ಗಾಳಿ-ಮಳೆ; ಮಾರಸ್ವಾಮಿ ದೇವಸ್ಥಾನಕ್ಕೆ ಹಾನಿ


ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ವಿಪರೀತ ಗಾಳಿ ಮಳೆಯಿಂದಾಗಿ ಹಲವೆಡೆ ಹಾನಿ ಉಂಟಾಗಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನಕ್ಕೆ ಗಾಳಿ ಮಳೆಯಿಂದಾಗಿ ಹಾನಿ ಉಂಟಾಗಿದೆ, ದೇವಸ್ಥಾನದ ವಠಾರದಲ್ಲಿ ಹಾಕಲಾಗಿದ್ದ ತಗಡು ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಅಪಾರ ನಷ್ಟ ಉಂಟಾಗಿದೆ. 




Ads on article

Advertise in articles 1

advertising articles 2

Advertise under the article