Mangalore:  ಪಶು ಆಹಾರ ಮಳಿಗೆಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂಪಾಯಿ ಸೊತ್ತು ನಾಶ

Mangalore: ಪಶು ಆಹಾರ ಮಳಿಗೆಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂಪಾಯಿ ಸೊತ್ತು ನಾಶ


ಮಂಗಳೂರಿನ ಪಂಪ್‌ವೆಲ್ ಬಳಿಯ ಪಶು ಆಹಾರ, ಕೃಷಿ ಉತ್ಪನ್ನ ಮಾರಾಟ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. 

ಜುಲೈ 29ರಂದು ಬೆಳಗ್ಗೆ  ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ನಡೆದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದೆ. ಘಟನಾಸ್ಥಳಕ್ಕೆ ಪಾಂಡೇಶ್ವರ ಹಾಗೂ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. 




Ads on article

Advertise in articles 1

advertising articles 2

Advertise under the article