Udupi: ಕಂದಾಯ ಸಚಿವ ಕೃಷ್ಣ ಭೈರೇಗೌಡ ಪ್ರವಾಸ; ಮಳೆಹಾನಿ, ಭೂ ಕುಸಿತ ಪ್ರದೇಶ ವೀಕ್ಷಣೆ

Udupi: ಕಂದಾಯ ಸಚಿವ ಕೃಷ್ಣ ಭೈರೇಗೌಡ ಪ್ರವಾಸ; ಮಳೆಹಾನಿ, ಭೂ ಕುಸಿತ ಪ್ರದೇಶ ವೀಕ್ಷಣೆ


ರಾಜ್ಯ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜುಲೈ 30 ರಂದು ಉಡುಪಿ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. 



ಉಡುಪಿ ಜಿಲ್ಲೆಗೆ ಆಗಮಿಸಿರುವ ಕೃಷ್ಣ ಭೈರೇಗೌಡ, ಮಳೆಹಾನಿ ಹಾಗೂ ಭೂ ಕುಸಿತವಾದ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾಪು, ಮೂಳೂರು ಸೇರಿದಂತೆ ವಿವಿಧ ಕಡೆಗಳಿಗೆ ತೆರಳಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿದರು. 



ಈ ವೇಳೆ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಪ್ರಸಾದ್ ರಾಜ್ ಕಾಂಚನ್, ಕಾಪು ದಿವಾಕರ್ ಶೆಟ್ಟಿ, ವೈ. ಸುಕುಮಾರ್, ಉದಯ ಕುಮಾರ್ ಶೆಟ್ಟಿ ಮೊದಲಾದವರು ಇದ್ದರು. 





Ads on article

Advertise in articles 1

advertising articles 2

Advertise under the article