ಪತ್ರಕರ್ತ, ಸಾಹಿತಿ, ಅಂಕಣಕಾರ ಪ್ರಕಾಶ್ ಪಡಿಯಾರ್ ಮರವಂತೆ ಆ. 5 ಮಂಗಳವಾರ, ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ನಿಧನ ಹೊಂದಿದ್ದಾರೆ.
ಪ್ರಕಾಶ್ ಪಡಿಯಾರ್ ಅವರು ಕುಂದಾಪುರ, ಉಡುಪಿ ವಲಯದಲ್ಲಿ ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಕೆಲ ವರ್ಷಗಳ ಹಿಂದೆ ಕಾರ್ಕಳದ ಹೊಂಬೆಳಕು ಆಶ್ರಮಕ್ಕೆ ಸೇರ್ಪಡೆಯಾಗಿದ್ದರು.