Udupi: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಕಾಪು ಮಾರಿಗುಡಿಗೆ ಭೇಟಿ

Udupi: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಕಾಪು ಮಾರಿಗುಡಿಗೆ ಭೇಟಿ


ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಉಡುಪಿ ಹೊಸ ಮಾರಿಗುಡಿಗೆ ಭೇಟಿ ನೀಡಿದರು.


ಈ ವೇಳೆ ಮಾರಿಯಮ್ಮನ ಅನುಗ್ರಹ ಪ್ರಸಾದ ನೀಡಿ ಅವರನ್ನು ಗೌರವಿಸಲಾಯಿತು. ನವದುರ್ಗ ಲೇಖನ ಯಜ್ಞ ಪುಸ್ತಕವನ್ನು ಪಡೆದುಕೊಂಡ ರೋಹಿಣಿ ನವದುರ್ಗ ಲೇಖನ ಯಜ್ಞ ಸಂಕಲ್ಪ ಸ್ವೀಕರಿಸಿದರು. ಶನಿವಾರ ಅವರು ಕೊಲ್ಲೂರಿನಲ್ಲಿ ಚಂಡಿಕಾ ಹೋಮ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು ಎಂದು ತಿಳಿದು ಬಂದಿದೆ.

Ads on article

Advertise in articles 1

advertising articles 2

Advertise under the article