
Udupi: ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಬರ್ಬರ ಹತ್ಯೆ; ಶೂಟ್ ಮಾಡಿ ಕೊಲೆ
Saturday, September 27, 2025
ಉಡುಪಿಯ ಎಕೆಎಂಎಸ್ ಬಸ್ ಮಾಲೀಕ, ರೌಡಿ ಶೀಟರ್ ಸೈಫುದ್ದೀನ್ನನ್ನು ಕೊಲೆ ಮಾಡಲಾಗಿದೆ.
ಮಲ್ಪೆಯ ಕೊಡವೂರಿನ ಮನೆಯೊಂದರಲ್ಲಿ ಪಿಸ್ತೂಲ್ನಿಂದ ಶೂಟ್ ಮಾಡಿ ಬಳಿಕ ತಲವಾರಿನಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ. ಸೈಫುದ್ದೀನ್ನ ಸಹಚರನೇ ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಲ್ಪೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.