-->
ಉಡುಪಿಗೆ ನಟ ಪವನ್ ಕಲ್ಯಾಣ್ ಭೇಟಿ (video)

ಉಡುಪಿಗೆ ನಟ ಪವನ್ ಕಲ್ಯಾಣ್ ಭೇಟಿ (video)


ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಗೀತೋತ್ಸವದಲ್ಲಿ ಭಾಗಿಯಾಗಲು ನಟ, ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಇಂದು ಉಡುಪಿಗೆ ಭೇಟಿ ನೀಡಿದ್ದಾರೆ. 

ಉಡುಪಿಯ ಪ್ರವಾಸಿ ಬಂಗಲೆಗೆ ಆಗಮಿಸಿದ ಪವನ್ ಕಲ್ಯಾಣ್ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಈ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.





Ads on article

Advertise in articles 1

advertising articles 2

Advertise under the article