-->
 ಜ.15: ಶೀರೂರು ಪರ್ಯಾಯ ವಿಶೇಷ ದೀಪಾಲಂಕಾರಕ್ಕೆ ಚಾಲನೆ

ಜ.15: ಶೀರೂರು ಪರ್ಯಾಯ ವಿಶೇಷ ದೀಪಾಲಂಕಾರಕ್ಕೆ ಚಾಲನೆ


ಶೀರೂರು ಪರ್ಯಾಯದ ಅಂಗವಾಗಿ ವಿಶೇಷ ದೀಪಾಲಂಕಾರದ ಉದ್ಘಾಟನೆಯು ಜ.15ರಂದು ನಡೆಯಲಿದೆ. ನಗರದ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ನ ಮುಂಭಾಗ ಲಯನ್ಸ್ ವೃತ್ತದ ಬಳಿ ಜ. 15ರಂದು ಸಂಜೆ 6 ಗಂಟೆಗೆ ನಡೆಯಲಿದೆ. 

ಉಡುಪಿ ನಗರ ಎಲ್ಲೆಡೆ ಆಕರ್ಷಕ ದ್ವಾರಗಳಿಂದ ಸ್ವಾಗತ ಕಮಾನುಗಳಿಂದ ಕಂಗೊಳಿಸುತ್ತಿದೆ. ಇದಕ್ಕೆ ಹೆಚ್ಚಿನ ಮೆರುಗು ನೀಡಲು ಉಡುಪಿ ನಗರವನ್ನು ಆಕರ್ಷಕ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಸ್ವಾಗತ ಸಮಿತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Ads on article

Advertise in articles 1

advertising articles 2

Advertise under the article