-->
ಪುತ್ತೂರು ಕೋಟಿ ಚೆನ್ನಯ ಕಂಬಳಕ್ಕೆ ವಿನಯಕುಮಾರ್ ಸೊರಕೆ ಭೇಟಿ

ಪುತ್ತೂರು ಕೋಟಿ ಚೆನ್ನಯ ಕಂಬಳಕ್ಕೆ ವಿನಯಕುಮಾರ್ ಸೊರಕೆ ಭೇಟಿ


ಪುತ್ತೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಭೇಟಿ ನೀಡಿದರು. 


ಈ ಸಂದರ್ಭದಲ್ಲಿ ಅಶೋಕ್ ಕುಮಾರ್ ರೈ, ಶಕುಂತಲ ಶೆಟ್ಟಿ, ಮುನೀರ್ ಜನ್ಸಾಲೆ, ಚಂದ್ರಹಾಸ್ ಶೆಟ್ಟಿ, ಶಿವರಾಮ್ ಆಳ್ವ, ಶಶಿಕಿರಣ್ ರೈ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.









Ads on article

Advertise in articles 1

advertising articles 2

Advertise under the article