ಮಂಗಳೂರು ದಕ್ಷಿಣ ಠಾಣಾ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಹರಿಶ್ಚಂದ್ರ ನಿಧನ Sunday, January 11, 2026 ಮಂಗಳೂರು ದಕ್ಷಿಣ ಠಾಣಾ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಹರಿಶ್ಚಂದ್ರ ಅವರು ನಿಧನರಾಗಿದ್ದಾರೆ. ಶ್ರೀ ಮುನೀಶ್ವರ ಮಹಾ ಗಣಪತಿ ದೇವಸ್ಥಾನದ ಸೇವಾ ಟ್ರಸ್ಟ್ ನ ಉಪಾಧ್ಯಕ್ಷರಾಗಿದ್ದ ಹರಿಶ್ಚಂದ್ರ ಬಿ ಅವರ ನಿಧನಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸಂತಾಪ ಸೂಚಿಸಿದೆ.