-->
 ಕರಾವಳಿ ಅಭಿವೃದ್ಧಿಗೆ ಮಹತ್ವ ನೀಡಿದ ರಾಜ್ಯ ಬಜೆಟ್-ಬಿ ರಮಾನಾಥ ರೈ

ಕರಾವಳಿ ಅಭಿವೃದ್ಧಿಗೆ ಮಹತ್ವ ನೀಡಿದ ರಾಜ್ಯ ಬಜೆಟ್-ಬಿ ರಮಾನಾಥ ರೈ


ಇಂದಿನ ಬಜೆಟ್ ಜನಪರ ಮತ್ತು ಅಭಿವೃದ್ಧಿ ಪರವಾಗಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರಿಗೆ ನೀಡಿದ ಯೋಜನೆಗಳು ಸ್ವಾಗತಾರ್ಹವಾಗಿವೆ ಎಂದು ಮಾಜಿ ಸಚಿವ ರಮಾನಾಥ ರೈ ಶ್ಲಾಘಿಸಿದ್ದಾರೆ. 

ಕರಾವಳಿ ಪ್ರದೇಶದ ಪ್ರವಾಸೋದ್ಯಮ, ಮೀನುಗಾರಿಕೆ, ಪೊಲೀಸ್ ಠಾಣೆಗಳ ಬಲವರ್ಧನೆ, ಕೃಷಿ, ಅರಣ್ಯ, ಆರೋಗ್ಯ, ಮುಜರಾಯಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ,ವಸತಿ ,ಶಿಕ್ಷಣ ಕ್ಷೇತ್ರಕ್ಕೆ ಸೇರಿದಂತೆ ಎಲ್ಲಾ ವರ್ಗದ ಸಮುದಾಯದ ಕಲ್ಯಾಣಕ್ಕಾಗಿ ವಿಶೇಷ ಆದ್ಯತೆ ಸಂತಸ ಸಂಗತಿಯಾಗಿದೆ. ರಾಜ್ಯದ ಸಮಗ್ರ ಹಾಗು ಕರಾವಳಿ ಅಭಿವೃದ್ಧಿಗೆ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ ಎಂದು ಬಿ. ರಮಾನಾಥ ರೈ ಹೇಳಿದ್ದಾರೆ. 


Ads on article

Advertise in articles 1

advertising articles 2

Advertise under the article