ಕರ್ನಾಟಕ ರಾಜ್ಯ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಅವರ ತಾಯಿ, ಹಿರಿಯ ಕಾಂಗ್ರೆಸ್ ಮುಖಂಡೆ ಕಮಲಾ ಪೂಜಾರಿ(87) ನಿಧನರಾಗಿದ್ದಾರೆ. ಅವರು 8 ಮಂದಿ ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಸOಸ್ಕಾರವು ಮುದ್ರಾಡಿಯ ಮನೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.