Trending News
Loading...

New Posts Content

Gangolli: ದೋಣಿ ದುರಂತ; ಮತ್ತೋರ್ವ ಮೀನುಗಾರನ ಮೃತದೇಹ ಪತ್ತೆ

ಗಂಗೊಳ್ಳಿಯಲ್ಲಿ ಮೀನುಗಾರಿಕಾ ದೋಣಿ ಮುಳುಗಿ ನಾಪತ್ತೆಯಾಗಿದ್ದ ಮತ್ತೋರ್ವ ಮೀನುಗಾರನ ಮೃತದೇಹ ಕೋಟೇಶ್ವರ ಹಳೆ ಅಳಿವೆ ಸಮೀಪ ಪತ್ತೆಯಾಗಿದೆ. ಗಂಗೊಳ್ಳಿಯ ದಿವಂಗತ ಶೀನ ಖಾರ್ವ...

Udupi: ಮುಂದುವರಿದ ಮಳೆ;ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜುಲೈ ೧೭ರಂದ...

Gangolli: ದೋಣಿ ದುರಂತ; ಸ್ಥಳಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಮೀನುಗಾರಿಕಾ ದೋಣಿ ದುರಂತ ನಡೆದ ಗಂಗೊಳ್ಳಿ ಸೀ ವಾಕ್ ಸ್ಥಳಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದರು. ಈ ವೇಳೆ ಸ್ಥಳೀಯ ಮೀನುಗಾರರೊಂದಿಗೆ ಶಾಸಕರು ಸಮಾಲೋಚ...

Mangalore: ಹಲವು ಪ್ರಕರಣಗಳ ಆರೋಪಿ ಅರೆಸ್ಟ್; ನ್ಯಾಯಾಂಗ ಬಂಧನ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಸುರತ್ಕಲ್ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.ಬಂಧ...

ಬೋಯಿಂಗ್ ವಿಮಾನಗಳಲ್ಲಿ ಇಂಧನ ನಿಯಂತ್ರಣ ಸ್ವಿಚ್ ಪರಿಶೀಲನೆ ಕಡ್ಡಾಯ;ಡಿಜಿಸಿಎ

ಇತ್ತೀಚೆಗೆ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಮಹತ್ವದ ಆದೇಶ ನೀಡಿದೆ. ಎ...

Bangalore: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ;ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರಿನ ಹೆಸರಾಂತ ಗಾಳಿ ಆಂಜನೇಯ ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕೆಂದು ಕೋರಿ ದೇವಾಲಯ ಸಮಿತಿ ಸಲ್ಲಿಸಿದ್ದ ಅರ್ಜ...

ನಿತ್ಯವೂ 1.05 ಕೋಟಿ ಲೀ. ಹಾಲು ಉತ್ಪಾದನೆ: KMF ಇತಿಹಾಸದಲ್ಲೇ ಅತೀ ಹೆಚ್ಚು ಹಾಲು ಸಂಗ್ರಹ

ರಾಜ್ಯದಲ್ಲಿ ಕಳೆದ ಒಂದು 1 ತಿಂಗಳಿ0ದ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಈ ಮೂಲಕ ಕೆಎಂಎಫ್ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಹಾಲು ಸಂಗ್ರಹಿಸುತ್ತಿದೆ.ಕಳೆ...

Mangalore:ಅತ್ಯಾಚಾರ ಪ್ರಕರಣ;ಕಾನ್ಸ್ಟೇಬಲ್ ಸಹಿತ ಇಬ್ಬರ ಬಂಧನ

ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬ0ಧಿಸಿ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾವೂರು ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಚಂದ್ರ ನಾಯ...

Chikmagalur: ಪ್ರವಾಸೀ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ; ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಕ್ರಮ

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪ್ರವಾಸೀ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಿ.ಎನ್ ಮೀನಾ ...

Udupi: ಜಾಗೃತಿ ವೀಡಿಯೋಗೆ ನೆಟ್ಟಿಗರ ಆಕ್ಷೇಪ: ವೀಡಿಯೋ ಡಿಲೀಟ್ ಮಾಡಿ ಕ್ಷಮೆ ಕೇಳಿದ ಶಿಕ್ಷಕಿ

ಡಾನ್ಸ್ ಮಾಡುತ್ತಾ ಮಕ್ಕಳೊಂದಿಗೆ ಮಗುವಾಗಿ ಬೆರೆಯುತ್ತಿದ್ದ ಕಾರ್ಕಳ ತಾಲೂಕಿನ ಶಿಕ್ಷಕಿ ವಂದನಾ ರೈ ಅವರು ಮಾಡಿದ ಜಾಗೃತಿ ಮೂಡಿಸುವ ವೀಡಿಯೋವೊಂದು ಟೀಕೆಗೆ ಗುರಿಯಾಗಿ, ಕ್ಷ...

NewDelhi: 7 ವರ್ಷ ತುಂಬಿದ ಮಕ್ಕಳ ಆಧಾರ್ ಗೆ ಬಯೋಮೆಟ್ರಿಕ್ ನವೀಕರಣ ಕಡ್ಡಾಯ

ಮಕ್ಕಳಿಗೆ 5 ವರ್ಷ ತುಂಬುವುದಕ್ಕೆ ಮೊದಲೇ ಆಧಾರ್ ಕಾರ್ಡ್ ಮಾಡಿಸಿ, 7 ವರ್ಷ ತುಂಬಿದ ನಂತರ ಬಯೋಮೆಟ್ರಿಕ್ ನವೀಕರಣ ಮಾಡಿಸದೇ ಇದ್ದರೆ ಆಧಾರ್ ಕಾರ್ಡ್ ರದ್ದಾಗುವ ಸಾಧ್ಯತೆ ಇ...

Delhi: ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಯ ಇಮೇಲ್; ಪೊಲೀಸರಿಂದ ಪರಿಶೀಲನೆ

ದೆಹಲಿಯ ಖಾಸಗಿ ಶಾಲೆಗಳಿಗೆ ನಿರಂತರ ಬಾಂಬ್ ಬೆದರಿಕೆ ಕರೆಗಳು ಮುಂದುವರೆದಿದೆ. ರಾಷ್ಟ್ರ ರಾಜಧಾನಿಯಲ್ಲಿನ ಐದು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಯ ಇಮೇಲ್ ಸಂದೇಶ ರವ...

Bangalore: ಸಿನಿಮಾಗಳಿಗೆ ಏಕರೂಪದ ಟಿಕೆಟ್ ದರ ನಿಗದಿಗೆ ಕ್ರಮ

ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರಗಳ ಟಿಕೆಟ್ ದರಕ್ಕೆ ಗರಿಷ್ಟ 200 ರೂಪಾಯಿ ಮಿತಿ ಹೇರಿ ರಾಜ್ಯ ಗೃಹ ಇಲಾಖೆ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಚಲನಚಿತ್ರ(ನಿಯಂತ್...

Bangalore:ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ; ಆ.5ರಂದು ಮುಷ್ಕರಕ್ಕೆ ಕರೆ

ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ...

Sullia: ಕಾಡಾನೆಯನ್ನು ಅರಣ್ಯಕ್ಕೆ ಅಟ್ಟಿದ ಸಿಬ್ಬಂದಿ;ಪೆರಾಜೆ ಜನ ನಿರಾಳ

ಕಳೆದ ಹಲವು ದಿನಗಳಿಂದ ಸುಳ್ಯದ ಅರಂತೋಡು ಪೆರಾಜೆ ಭಾಗದ ಕೃಷಿಕರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯ ಕಾರ್ಯಾಚರಣೆಯ ಮೂಲಕ ಅರಣ್ಯಕ್ಕೆ ಓಡಿಸಲಾಗಿದೆ. ದಕ್ಷಿಣ ...

Punjab: ಹಿರಿಯ ಮ್ಯಾರಾಥಾನ್ ಪಟು ಫೌಜಾ ಸಿಂಗ್ ಸಾವು ಪ್ರಕರಣ; ಆರೋಪಿಯ ಬಂಧನ

ಜಗತ್ತಿನ ಅತ್ಯಂತ ಹಿರಿಯ ಮ್ಯಾರಥಾನ್ ಪಟು, 'ಟರ್ಬನ್ ಟೊರ್ನಾಡೊ' ಎಂದೇ ಖ್ಯಾತರಾಗಿದ್ದ ಫೌಜಾ ಸಿಂಗ್ ಅವರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾಗಿದ್ದ ಆರೋಪಿ ಕಾರ...

Bangalore: 14 ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹದಿನಾಲ್ಕು ಜಿಲ್ಲೆಗಳಲ್ಲಿ ಜುಲೈ 22ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವುಗಳಲ್ಲಿ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗ...

Udupi: ಮಾನಸಿಕ ಅಸ್ವಸ್ಥೆಯ ರಕ್ಷಣೆ; ಸಖಿ ಸೆಂಟರ್‌ನಲ್ಲಿ ಆಶ್ರಯ

ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಬೊಬ್ಬಿಡುತ್ತಾ  ಸಾರ್ವಜನಿಕರಿಗೆ ಕಿರಿಕಿರಿಯನ್ನುಂಟು ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿಯವರು ...

Gangolli: ಮೀನುಗಾರಿಕಾ ದೋಣಿ ದುರಂತ; ಓರ್ವ ಮೀನುಗಾರನ ಮೃತದೇಹ ಪತ್ತೆ

ಗಂಗೊಳ್ಳಿಯಲ್ಲಿ ಮೀನುಗಾರಿಕಾ ದೋಣಿ ಮಗುಚಿ ನಾಪತ್ತೆಯಾಗಿರುವ ಮೂವರ ಪೈಕಿ ಒಬ್ಬ ಮೀನುಗಾರನ ಮೃತದೇಹ ಜುಲೈ. 16ರ ಮುಂಜಾನೆ 3.45 ಸುಮಾರಿಗೆ ಕೋಡಿ ಕಿನಾರೆಯಲ್ಲಿ ಪತ್ತೆಯಾಗಿ...

Gangolli:ಜಾನುವಾರು ಸಾಗಾಟಕ್ಕೆ ಯತ್ನ ;ಇಬ್ಬರ ಬಂಧನ, ಮತ್ತೊರ್ವನಿಗಾಗಿ ಶೋಧ

ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ರಹ್ಮಾವರ ತಾಲೂಕಿನ  ಬೈಕಾಡಿ ಹೊ...

Mangalore: ರೋಲ್ಸ್ ರಾಯ್ಸ್ ಕಿರಿಯ ಉದ್ಯೋಗಿಗೆ ಸನ್ಮಾನ

ಪ್ರತಿಷ್ಠಿತ ರೋಲ್ಸ್ ರೋಯ್ಸ್ ನಲ್ಲಿ ಉದ್ಯೋಗ ಪಡೆದುಕೊಂಡಿರುವ, ಮಂಗಳೂರು ಯೆಯ್ಯಾಡಿಯ ವ್ಯಾಸನಗರ ನಿವಾಸಿ  ರಿತುಪರ್ಣ ಅವರ ಮನೆಗೆ ಭೇಟಿ ಶಾಸಕ ಡಾ. ಭರತ್ ಶೆಟ್ಟಿ ನೀಡಿ, ಸ...

Mangalore: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ- ಉಪನ್ಯಾಸಕರು ಸೇರಿ ಮೂವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಬಗ್ಗೆ ಬೆಂಗಳೂರಿನ...

Nitte: ದ್ವೇಷ ಬಿತ್ತುವ ಪ್ರಚೋದನಾಕಾರಿ ಬರಹ:ವಿದ್ಯಾರ್ಥಿನಿ ಬಂಧನ

ನಿಟ್ಟೆ ಇಂಜಿನಿಯರಿ0ಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಹಿಂದು- ಮುಸ್ಲಿಂ ಮಧ್ಯೆ ದ್ವೇಷ ಬಿತ್ತುವ ರೀತಿ ಪ್ರಚೋದನಕಾರಿ ಬರಹ ಬರೆದ ಪ್ರಕರಣಕ್ಕೆ ಸಂಬ0ಧಿಸ...

Mangalore:ಕುಡ್ಲದ ಕುವರಿಯೀಗ ರೋಲ್ಸ್ ರಾಯ್ಸ್ ಎಂಪ್ಲಾಯಿ;ಸ0ಸ್ಥೆಯ ಕಿರಿಯ ಉದ್ಯೋಗಿ ರಿತುಪರ್ಣ

ಆಕೆಗಿನ್ನೂ 20ರ ಹರೆಯ.. ಈ ವಯಸ್ಸಲ್ಲಿ ಆಕೆಗೆ ತಾನು ಒಳ್ಳೆಯ ಉದ್ಯೋಗ ಗಿಟ್ಟಿಸಿಕೊಳ್ಳುವ ತುಡಿತ.. ತನ್ನ ನೆಚ್ಚಿನ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕೆಂದು ಕಳೆದ 8 ತ...

NewsDelhi: ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾಳ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ. ಸಂತ್ರಸ್ತೆಯ ಕುಟುಂಬವು ಇನ್ನ...

ಆಕ್ಸಿಯಮ್-4: SHUBHANSHU SHUKLA SPLASHDOWN ಶುಭಾಂಶು ಶುಕ್ಲಾ ಸೇರಿ 4 ಗಗನಯಾತ್ರಿಗಳ ಯಶಸ್ವಿ ಭೂಸ್ಪರ್ಶ

ಭಾರತೀಯ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಭೂಮಿಗೆ ಮರಳಿದ್ದಾರೆ. 18 ದಿನಗಳ ಐತಿಹಾಸಿಕ ಪ್ರಯಾಣದ ನಂತರ ಅಂತರರಾಷ್...

Gangolli: ಮೀನುಗಾರಿಕಾ ದೋಣಿ ದುರಂತ; ಪೊಲೀಸರಿಂದ ಪರಿಶೀಲನೆ

ಗಂಗೊಳ್ಳಿ ಸೀ ವಾಕ್ ಪ್ರದೇಶದಲ್ಲಿ ಮೀನುಗಾರಿಕಾ ದೋಣಿ ಮಗುಚಿ ನಾಪತ್ತೆಯಾಗಿರುವ ಮೂವರು ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.  ಘಟನಾ ಸ್ಥಳಕ್ಕೆ ಮಾಜಿ ಶಾಸಕ ಗೋಪಾಲ...