udupi Gangolli: ದೋಣಿ ದುರಂತ; ಮತ್ತೋರ್ವ ಮೀನುಗಾರನ ಮೃತದೇಹ ಪತ್ತೆ By Star samaya 16/07/2025 04:54 PM ಗಂಗೊಳ್ಳಿಯಲ್ಲಿ ಮೀನುಗಾರಿಕಾ ದೋಣಿ ಮುಳುಗಿ ನಾಪತ್ತೆಯಾಗಿದ್ದ ಮತ್ತೋರ್ವ ಮೀನುಗಾರನ ಮೃತದೇಹ ಕೋಟೇಶ್ವರ ಹಳೆ ಅಳಿವೆ ಸಮೀಪ ಪತ್ತೆಯಾಗಿದೆ. ಗಂಗೊಳ್ಳಿಯ ದಿವಂಗತ ಶೀನ ಖಾರ್ವ...
udupi Udupi: ಮುಂದುವರಿದ ಮಳೆ;ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ By Star samaya 10:10 PM ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜುಲೈ ೧೭ರಂದ...
udupi Gangolli: ದೋಣಿ ದುರಂತ; ಸ್ಥಳಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ By Star samaya 4:59 PM ಮೀನುಗಾರಿಕಾ ದೋಣಿ ದುರಂತ ನಡೆದ ಗಂಗೊಳ್ಳಿ ಸೀ ವಾಕ್ ಸ್ಥಳಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದರು. ಈ ವೇಳೆ ಸ್ಥಳೀಯ ಮೀನುಗಾರರೊಂದಿಗೆ ಶಾಸಕರು ಸಮಾಲೋಚ...
dk Mangalore: ಹಲವು ಪ್ರಕರಣಗಳ ಆರೋಪಿ ಅರೆಸ್ಟ್; ನ್ಯಾಯಾಂಗ ಬಂಧನ By Star samaya 4:36 PM ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಸುರತ್ಕಲ್ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.ಬಂಧ...
national ಬೋಯಿಂಗ್ ವಿಮಾನಗಳಲ್ಲಿ ಇಂಧನ ನಿಯಂತ್ರಣ ಸ್ವಿಚ್ ಪರಿಶೀಲನೆ ಕಡ್ಡಾಯ;ಡಿಜಿಸಿಎ By Star samaya 4:24 PM ಇತ್ತೀಚೆಗೆ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಮಹತ್ವದ ಆದೇಶ ನೀಡಿದೆ. ಎ...
state Bangalore: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ;ಹೈಕೋರ್ಟ್ ಮಹತ್ವದ ಆದೇಶ By Star samaya 3:53 PM ಬೆಂಗಳೂರಿನ ಹೆಸರಾಂತ ಗಾಳಿ ಆಂಜನೇಯ ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕೆಂದು ಕೋರಿ ದೇವಾಲಯ ಸಮಿತಿ ಸಲ್ಲಿಸಿದ್ದ ಅರ್ಜ...
state ನಿತ್ಯವೂ 1.05 ಕೋಟಿ ಲೀ. ಹಾಲು ಉತ್ಪಾದನೆ: KMF ಇತಿಹಾಸದಲ್ಲೇ ಅತೀ ಹೆಚ್ಚು ಹಾಲು ಸಂಗ್ರಹ By Star samaya 3:34 PM ರಾಜ್ಯದಲ್ಲಿ ಕಳೆದ ಒಂದು 1 ತಿಂಗಳಿ0ದ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಈ ಮೂಲಕ ಕೆಎಂಎಫ್ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಹಾಲು ಸಂಗ್ರಹಿಸುತ್ತಿದೆ.ಕಳೆ...
dk Mangalore:ಅತ್ಯಾಚಾರ ಪ್ರಕರಣ;ಕಾನ್ಸ್ಟೇಬಲ್ ಸಹಿತ ಇಬ್ಬರ ಬಂಧನ By Star samaya 2:53 PM ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬ0ಧಿಸಿ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರ ನಾಯ...
state Chikmagalur: ಪ್ರವಾಸೀ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ; ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಕ್ರಮ By Star samaya 1:24 PM ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪ್ರವಾಸೀ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಿ.ಎನ್ ಮೀನಾ ...
udupi Udupi: ಜಾಗೃತಿ ವೀಡಿಯೋಗೆ ನೆಟ್ಟಿಗರ ಆಕ್ಷೇಪ: ವೀಡಿಯೋ ಡಿಲೀಟ್ ಮಾಡಿ ಕ್ಷಮೆ ಕೇಳಿದ ಶಿಕ್ಷಕಿ By Star samaya 1:04 PM ಡಾನ್ಸ್ ಮಾಡುತ್ತಾ ಮಕ್ಕಳೊಂದಿಗೆ ಮಗುವಾಗಿ ಬೆರೆಯುತ್ತಿದ್ದ ಕಾರ್ಕಳ ತಾಲೂಕಿನ ಶಿಕ್ಷಕಿ ವಂದನಾ ರೈ ಅವರು ಮಾಡಿದ ಜಾಗೃತಿ ಮೂಡಿಸುವ ವೀಡಿಯೋವೊಂದು ಟೀಕೆಗೆ ಗುರಿಯಾಗಿ, ಕ್ಷ...
national NewDelhi: 7 ವರ್ಷ ತುಂಬಿದ ಮಕ್ಕಳ ಆಧಾರ್ ಗೆ ಬಯೋಮೆಟ್ರಿಕ್ ನವೀಕರಣ ಕಡ್ಡಾಯ By Star samaya 12:38 PM ಮಕ್ಕಳಿಗೆ 5 ವರ್ಷ ತುಂಬುವುದಕ್ಕೆ ಮೊದಲೇ ಆಧಾರ್ ಕಾರ್ಡ್ ಮಾಡಿಸಿ, 7 ವರ್ಷ ತುಂಬಿದ ನಂತರ ಬಯೋಮೆಟ್ರಿಕ್ ನವೀಕರಣ ಮಾಡಿಸದೇ ಇದ್ದರೆ ಆಧಾರ್ ಕಾರ್ಡ್ ರದ್ದಾಗುವ ಸಾಧ್ಯತೆ ಇ...
national Delhi: ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಯ ಇಮೇಲ್; ಪೊಲೀಸರಿಂದ ಪರಿಶೀಲನೆ By Star samaya 12:22 PM ದೆಹಲಿಯ ಖಾಸಗಿ ಶಾಲೆಗಳಿಗೆ ನಿರಂತರ ಬಾಂಬ್ ಬೆದರಿಕೆ ಕರೆಗಳು ಮುಂದುವರೆದಿದೆ. ರಾಷ್ಟ್ರ ರಾಜಧಾನಿಯಲ್ಲಿನ ಐದು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಯ ಇಮೇಲ್ ಸಂದೇಶ ರವ...
state Bangalore: ಚಿನ್ನ ಮತ್ತು ಬೆಳ್ಳಿ ದರಗಳಲ್ಲಿಇಳಿಕೆ By Star samaya 12:09 PM ಇಂದಿನ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಏರಿಳಿತಗಳು ಕಂಡುಬ0ದಿವೆ. ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಂಗೆ 99,280 ರೂಪಾ...
state Bangalore: ಸಿನಿಮಾಗಳಿಗೆ ಏಕರೂಪದ ಟಿಕೆಟ್ ದರ ನಿಗದಿಗೆ ಕ್ರಮ By Star samaya 11:57 AM ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರಗಳ ಟಿಕೆಟ್ ದರಕ್ಕೆ ಗರಿಷ್ಟ 200 ರೂಪಾಯಿ ಮಿತಿ ಹೇರಿ ರಾಜ್ಯ ಗೃಹ ಇಲಾಖೆ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಚಲನಚಿತ್ರ(ನಿಯಂತ್...
state Bangalore:ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ; ಆ.5ರಂದು ಮುಷ್ಕರಕ್ಕೆ ಕರೆ By Star samaya 11:44 AM ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ...
dk Sullia: ಕಾಡಾನೆಯನ್ನು ಅರಣ್ಯಕ್ಕೆ ಅಟ್ಟಿದ ಸಿಬ್ಬಂದಿ;ಪೆರಾಜೆ ಜನ ನಿರಾಳ By Star samaya 11:29 AM ಕಳೆದ ಹಲವು ದಿನಗಳಿಂದ ಸುಳ್ಯದ ಅರಂತೋಡು ಪೆರಾಜೆ ಭಾಗದ ಕೃಷಿಕರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯ ಕಾರ್ಯಾಚರಣೆಯ ಮೂಲಕ ಅರಣ್ಯಕ್ಕೆ ಓಡಿಸಲಾಗಿದೆ. ದಕ್ಷಿಣ ...
national Punjab: ಹಿರಿಯ ಮ್ಯಾರಾಥಾನ್ ಪಟು ಫೌಜಾ ಸಿಂಗ್ ಸಾವು ಪ್ರಕರಣ; ಆರೋಪಿಯ ಬಂಧನ By Star samaya 11:14 AM ಜಗತ್ತಿನ ಅತ್ಯಂತ ಹಿರಿಯ ಮ್ಯಾರಥಾನ್ ಪಟು, 'ಟರ್ಬನ್ ಟೊರ್ನಾಡೊ' ಎಂದೇ ಖ್ಯಾತರಾಗಿದ್ದ ಫೌಜಾ ಸಿಂಗ್ ಅವರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾಗಿದ್ದ ಆರೋಪಿ ಕಾರ...
state Bangalore: 14 ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ By Star samaya 11:04 AM ರಾಜ್ಯದ ಹದಿನಾಲ್ಕು ಜಿಲ್ಲೆಗಳಲ್ಲಿ ಜುಲೈ 22ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವುಗಳಲ್ಲಿ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗ...
udupi Udupi: ಮಾನಸಿಕ ಅಸ್ವಸ್ಥೆಯ ರಕ್ಷಣೆ; ಸಖಿ ಸೆಂಟರ್ನಲ್ಲಿ ಆಶ್ರಯ By Star samaya 10:45 AM ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಬೊಬ್ಬಿಡುತ್ತಾ ಸಾರ್ವಜನಿಕರಿಗೆ ಕಿರಿಕಿರಿಯನ್ನುಂಟು ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿಯವರು ...
udupi Gangolli: ಮೀನುಗಾರಿಕಾ ದೋಣಿ ದುರಂತ; ಓರ್ವ ಮೀನುಗಾರನ ಮೃತದೇಹ ಪತ್ತೆ By Star samaya 10:26 AM ಗಂಗೊಳ್ಳಿಯಲ್ಲಿ ಮೀನುಗಾರಿಕಾ ದೋಣಿ ಮಗುಚಿ ನಾಪತ್ತೆಯಾಗಿರುವ ಮೂವರ ಪೈಕಿ ಒಬ್ಬ ಮೀನುಗಾರನ ಮೃತದೇಹ ಜುಲೈ. 16ರ ಮುಂಜಾನೆ 3.45 ಸುಮಾರಿಗೆ ಕೋಡಿ ಕಿನಾರೆಯಲ್ಲಿ ಪತ್ತೆಯಾಗಿ...
udupi Gangolli:ಜಾನುವಾರು ಸಾಗಾಟಕ್ಕೆ ಯತ್ನ ;ಇಬ್ಬರ ಬಂಧನ, ಮತ್ತೊರ್ವನಿಗಾಗಿ ಶೋಧ By Star samaya 15/07/2025 06:03 PM ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ರಹ್ಮಾವರ ತಾಲೂಕಿನ ಬೈಕಾಡಿ ಹೊ...
dk Mangalore: ರೋಲ್ಸ್ ರಾಯ್ಸ್ ಕಿರಿಯ ಉದ್ಯೋಗಿಗೆ ಸನ್ಮಾನ By Star samaya 4:52 PM ಪ್ರತಿಷ್ಠಿತ ರೋಲ್ಸ್ ರೋಯ್ಸ್ ನಲ್ಲಿ ಉದ್ಯೋಗ ಪಡೆದುಕೊಂಡಿರುವ, ಮಂಗಳೂರು ಯೆಯ್ಯಾಡಿಯ ವ್ಯಾಸನಗರ ನಿವಾಸಿ ರಿತುಪರ್ಣ ಅವರ ಮನೆಗೆ ಭೇಟಿ ಶಾಸಕ ಡಾ. ಭರತ್ ಶೆಟ್ಟಿ ನೀಡಿ, ಸ...
dk Mangalore: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ- ಉಪನ್ಯಾಸಕರು ಸೇರಿ ಮೂವರ ಬಂಧನ By Star samaya 4:48 PM ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಬಗ್ಗೆ ಬೆಂಗಳೂರಿನ...
udupi Nitte: ದ್ವೇಷ ಬಿತ್ತುವ ಪ್ರಚೋದನಾಕಾರಿ ಬರಹ:ವಿದ್ಯಾರ್ಥಿನಿ ಬಂಧನ By Star samaya 4:44 PM ನಿಟ್ಟೆ ಇಂಜಿನಿಯರಿ0ಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಹಿಂದು- ಮುಸ್ಲಿಂ ಮಧ್ಯೆ ದ್ವೇಷ ಬಿತ್ತುವ ರೀತಿ ಪ್ರಚೋದನಕಾರಿ ಬರಹ ಬರೆದ ಪ್ರಕರಣಕ್ಕೆ ಸಂಬ0ಧಿಸ...
dk Mangalore:ಕುಡ್ಲದ ಕುವರಿಯೀಗ ರೋಲ್ಸ್ ರಾಯ್ಸ್ ಎಂಪ್ಲಾಯಿ;ಸ0ಸ್ಥೆಯ ಕಿರಿಯ ಉದ್ಯೋಗಿ ರಿತುಪರ್ಣ By Star samaya 4:29 PM ಆಕೆಗಿನ್ನೂ 20ರ ಹರೆಯ.. ಈ ವಯಸ್ಸಲ್ಲಿ ಆಕೆಗೆ ತಾನು ಒಳ್ಳೆಯ ಉದ್ಯೋಗ ಗಿಟ್ಟಿಸಿಕೊಳ್ಳುವ ತುಡಿತ.. ತನ್ನ ನೆಚ್ಚಿನ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕೆಂದು ಕಳೆದ 8 ತ...
national NewsDelhi: ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ By Star samaya 3:56 PM ಯೆಮೆನ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾಳ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ. ಸಂತ್ರಸ್ತೆಯ ಕುಟುಂಬವು ಇನ್ನ...
national ಆಕ್ಸಿಯಮ್-4: SHUBHANSHU SHUKLA SPLASHDOWN ಶುಭಾಂಶು ಶುಕ್ಲಾ ಸೇರಿ 4 ಗಗನಯಾತ್ರಿಗಳ ಯಶಸ್ವಿ ಭೂಸ್ಪರ್ಶ By Star samaya 3:46 PM ಭಾರತೀಯ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಭೂಮಿಗೆ ಮರಳಿದ್ದಾರೆ. 18 ದಿನಗಳ ಐತಿಹಾಸಿಕ ಪ್ರಯಾಣದ ನಂತರ ಅಂತರರಾಷ್...
udupi Gangolli: ಮೀನುಗಾರಿಕಾ ದೋಣಿ ದುರಂತ; ಪೊಲೀಸರಿಂದ ಪರಿಶೀಲನೆ By Star samaya 3:12 PM ಗಂಗೊಳ್ಳಿ ಸೀ ವಾಕ್ ಪ್ರದೇಶದಲ್ಲಿ ಮೀನುಗಾರಿಕಾ ದೋಣಿ ಮಗುಚಿ ನಾಪತ್ತೆಯಾಗಿರುವ ಮೂವರು ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಗೋಪಾಲ...